“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.