“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.