ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.