ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.