ಆಗ ಆ ರಕ್ತಾಪರಾಧಕ್ಕೆ ಕ್ಷಮೆ ದೊರಕುವುದು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯ ದೋಷವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವಿರಿ.