kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

21ನೇ ಅಧ್ಯಾಯ

,
???en_US.statement???   23

ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.

Go to Home Page