“ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.