ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.