ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.