ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ.