ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.