ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.