ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.