ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.