‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.