ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.