“ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.