ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.