ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.
Go to Home Page