ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.