ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.