ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;