ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.