“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”