“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.