ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.