ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.