ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.