kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

5ನೇ ಅಧ್ಯಾಯ

,
ವಚನ   1

ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.

Go to Home Page