ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.
Go to Home Page