ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.