kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

6ನೇ ಅಧ್ಯಾಯ

,
ವಚನ   6

ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.

Go to Home Page