ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆಹೋಶುವ
,
9ನೇ ಅಧ್ಯಾಯ
,
ವಚನ 14
ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.
Go to Home Page