ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.