kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

17ನೇ ಅಧ್ಯಾಯ

,
ವಚನ   4

ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.

Go to Home Page