ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ.