kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

22ನೇ ಅಧ್ಯಾಯ

,
???en_US.statement???   9

ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.

Go to Home Page