ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.