ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.