ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.