ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು,