ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.