kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
???en_US.statement???   30

ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.

Go to Home Page