ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.