ಸರ್ವೇಶ್ವರ ಪುನಃ ಗಿದ್ಯೋನನಿಗೆ, “ನಿನ್ನ ಬಳಿ ಇರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಒಂದು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗಾಗಿ ಆರಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ. ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ,” ಎಂದರು.
Go to Home Page