ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.