kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

8ನೇ ಅಧ್ಯಾಯ

,
ವಚನ   7

ಆಗ ಗಿದ್ಯೋನನು ಅವರಿಗೆ, “ಒಳ್ಳೆಯದು, ಸರ್ವೇಶ್ವರ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು,” ಎಂದು ಹೇಳಿದನು.

Go to Home Page