kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

11ನೇ ಅಧ್ಯಾಯ

,
???en_US.statement???   17

ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನು ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ನಿಂತರು.

Go to Home Page