ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.