ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.